25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾಧಿಗಳಿಗೆ ಸುಸಜ್ಜಿತ ಸೌಕಾರ್ಯಗಳೊಂದಿಗೆ ಆರಾಮದಾಯಕ ಸರತಿ ಸಾಲಿನ ವ್ಯವಸ್ಥೆಗಳನ್ನೊಳಗೊಂಡ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಇದರ ಉದ್ಘಾಟನೆ ಹಾಗೂ 2024-25 ರ ಜ್ಞಾನ ದೀಪ ಕಾರ್ಯಕ್ರಮಕ್ಕೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಜ.7 ರಂದು ಚಾಲನೆ ನೀಡಲಿದ್ದಾರೆ.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಡಾ. ಸುದೇಶ್ ಧನ್ ಕರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಜ್ಞಾನವಿಕಾಸ ಮಹಿಳಾ ಸಬಲೀಕರಣ ಕಾರ್ಯಕ್ರಮದ ಅಧ್ಯಕ್ಷೆ ಮಾತೃಶ್ರೀ ಹೇಮಾವತಿ ವೀ ಹೆಗ್ಗಡೆಯವರು, ಸಂಸದ ಬ್ರೀಜೇಶ್ ಚೌಟ, ಶಾಸಕ ಹರೀಶ್ ಪೂಂಜ ಭಾಗವಹಿಸಲಿದ್ದಾರೆ.

Related posts

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬಳಂಜ: ಕಾಪಿನಡ್ಕ ರಬ್ಬರ್ ತೋಟದಲ್ಲಿ ಚಿರತೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya
error: Content is protected !!