22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ ಜ 06 ರಂದು ನಡೆಯಿತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಉಗ್ರಾಣದಿಂದ ಟಿಪ್ಪರ್ ವಾಹನದಲ್ಲಿ ಬಂದ ಹೊರೆಕಾಣಿಕೆಯನ್ನು ಶ್ರೀ ಸಿದ್ದಿವಿನಾಯಕ ದೇವರ ಸನ್ನಿದಿಯಲ್ಲಿ ಅರ್ಚಕರಾದ ಅನಂತರಾಮ ಶಬರಾಯವರು ಪೂಜೆ ನೆರವೇರಿಸಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಭಜನಾ ಮಂಡಳಿ ಅಧ್ಯಕ್ಷರು ಲಕ್ಷ್ಮಣ ಗೌಡ, ಅನುವಂಶೀಯ ಆಡಳಿತ ಮೊಕ್ತೇಸರರಾದ ಕುಕ್ಕಪ್ಪಗೌಡ, ಪ್ರಚಾರ ಸಮಿತಿ ದಿನೇಶ್ ಗೌಡ ಅಡ್ಡಾರು ಹಾಗೂ ವಿವಿಧ ಸಮಿತಿ ಸಂಚಾಲಕರು, ಸಹ ಸಂಚಾಲಕರು, ಸರ್ವ ಸದಸ್ಯರು, ಭಕ್ತ ವೃoದದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ದೋರಿಂಜೆ ಅಮಣಿ ಮಂಜು ದೇವಾಡಿಗ ಮತ್ತು ಮಕ್ಕಳಿಂದ ಘಂಟಾ ಗೋಪುರ ಸಮರ್ಪಣೆ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!