22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ ಧನ್ವಿತ, ಧನುಶ್ರೀ,ಮಾಧವಿ ಪ್ರಭು,ಸುಕನ್ಯಾ, ಮಧುರಾ ಜಿ ಭಟ್, ಧೃತಿ ಎಂ ಪಿ ಭಟ್, ವಿನುತಾ ವಿಶಿಷ್ಟ ಶ್ರೇಣಿ ಹಾಗೂ ವಿಜೇತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ತರಭೇತಿ ನೀಡಿದ್ದಾರೆ. ಸಂಸ್ಥೆಗೆ 100 ಶೇಕಡಾ ಫಲಿತಾಂಶ ಪಡೆದಿದೆ ಎಂದು ಸಂಚಾಲಕರಾದ ಪ್ರಸಾದ್ ಎಂ ಕೆ ತಿಳಿಸಿದ್ದಾರೆ.

Related posts

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಫೆ.17-26: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

Suddi Udaya

ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

Suddi Udaya
error: Content is protected !!