30.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ ಧನ್ವಿತ, ಧನುಶ್ರೀ,ಮಾಧವಿ ಪ್ರಭು,ಸುಕನ್ಯಾ, ಮಧುರಾ ಜಿ ಭಟ್, ಧೃತಿ ಎಂ ಪಿ ಭಟ್, ವಿನುತಾ ವಿಶಿಷ್ಟ ಶ್ರೇಣಿ ಹಾಗೂ ವಿಜೇತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ತರಭೇತಿ ನೀಡಿದ್ದಾರೆ. ಸಂಸ್ಥೆಗೆ 100 ಶೇಕಡಾ ಫಲಿತಾಂಶ ಪಡೆದಿದೆ ಎಂದು ಸಂಚಾಲಕರಾದ ಪ್ರಸಾದ್ ಎಂ ಕೆ ತಿಳಿಸಿದ್ದಾರೆ.

Related posts

ಕರಂಬಾರು ಕೆಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಉಜಿರೆ ಎಸ್. ಡಿ. ಎಂ. ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya
error: Content is protected !!