September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ ಧನ್ವಿತ, ಧನುಶ್ರೀ,ಮಾಧವಿ ಪ್ರಭು,ಸುಕನ್ಯಾ, ಮಧುರಾ ಜಿ ಭಟ್, ಧೃತಿ ಎಂ ಪಿ ಭಟ್, ವಿನುತಾ ವಿಶಿಷ್ಟ ಶ್ರೇಣಿ ಹಾಗೂ ವಿಜೇತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ತರಭೇತಿ ನೀಡಿದ್ದಾರೆ. ಸಂಸ್ಥೆಗೆ 100 ಶೇಕಡಾ ಫಲಿತಾಂಶ ಪಡೆದಿದೆ ಎಂದು ಸಂಚಾಲಕರಾದ ಪ್ರಸಾದ್ ಎಂ ಕೆ ತಿಳಿಸಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya
error: Content is protected !!