23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ನಿಯತಿ ನೃತ್ಯ ನಿಕೇತನದ ವಿದ್ಯಾರ್ಥಿಗಳು ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ತೇರ್ಗಡೆ

ಮಡಂತ್ಯಾರು: ಇಲ್ಲಿನ ನಿಯತಿ ನೃತ್ಯ ನಿಕೇತನದ ಎಂಟು ವಿದ್ಯಾರ್ಥಿಗಳು 2024 ನೇ ಸಾಲಿನ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.


ಸಂಸ್ಥೆಯ ಎರಡನೇ ಬ್ಯಾಚ್ ಜೂನಿಯರ್ ವಿದ್ಯಾರ್ಥಿಗಳಾದ ಧನ್ವಿತ, ಧನುಶ್ರೀ,ಮಾಧವಿ ಪ್ರಭು,ಸುಕನ್ಯಾ, ಮಧುರಾ ಜಿ ಭಟ್, ಧೃತಿ ಎಂ ಪಿ ಭಟ್, ವಿನುತಾ ವಿಶಿಷ್ಟ ಶ್ರೇಣಿ ಹಾಗೂ ವಿಜೇತ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ಇವರಿಗೆ ಸಂಸ್ಥೆಯ ನಿರ್ದೇಶಕಿ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ತರಭೇತಿ ನೀಡಿದ್ದಾರೆ. ಸಂಸ್ಥೆಗೆ 100 ಶೇಕಡಾ ಫಲಿತಾಂಶ ಪಡೆದಿದೆ ಎಂದು ಸಂಚಾಲಕರಾದ ಪ್ರಸಾದ್ ಎಂ ಕೆ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!