29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು ನಡೆಯಿತು.

ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Related posts

ಉಜಿರೆ :ಸಿದ್ದವನ ಗುರುಕುಲದ ಬಳಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಕಲ್ಮಂಜ 87 ವಾರ್ಡಿನಲ್ಲಿ ಒಂಬತ್ತು ನಾರಿಮಣಿಗಳಿಂದ ಪ್ರಥಮ ಮತ ಚಲಾವಣೆ

Suddi Udaya
error: Content is protected !!