25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು ನಡೆಯಿತು.

ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಆರಂಬೋಡಿ: ಹುಲಿಮೇರು ಮನೆತನದ ಬಾಬು ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ: ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya
error: Content is protected !!