July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು ನಡೆಯಿತು.

ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
error: Content is protected !!