24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

ಕೊಕ್ಕಡ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಸೌತಡ್ಕ ಹಾಗೂ ಊರ ಪರವೂರ ಭಕ್ತಾಧಿಗಳ ಸೇವಾರ್ಥವಾಗಿ 12ನೇ ವರ್ಷದ ಸೇವೆಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಜೆ ಗಂಟೆ 6 ಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ‘ಸಮುದ್ರ ಮಥನ’ ಹಾಗೂ ರಾತ್ರಿ ಗಂಟೆ 8.00ಕ್ಕೆ ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ” ಜರಗಲಿರುವುದು.

Related posts

ಶ್ರೀ ರಾಮ ಕ್ಷೇತ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಜನಾ ತಂಡದೊಂದಿಗೆ ಭೇಟಿ

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ರಿಲಾಯನ್ಸ್ ಪೈನಾನ್ಸ್ ನಿಂದ 5% ಬಡ್ಡಿ ದರದಲ್ಲಿ ಲೋನ್ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಬ್ಯಾಂಕ್ ಖಾತೆಯಿಂದ ರೂ.8.40 ಲಕ್ಷ ಪಡೆದು ವಂಚನೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಚಪ್ಪರ ಮಹೂರ್ತ

Suddi Udaya

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!