23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ನಡೆಯಿತು.

ಪೆರಲ್ದಾರಕಟ್ಟೆ ಜಂಕ್ಷನ್ ನಿಂದ ಮಸೀದಿ ವರೆಗೆ ಮತ್ತು ಶಾಲಾ ವಠಾರದ ಕಸ ಕಡ್ಡಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕಿ, ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದ ರಸ್ತೆ ಬದಿಯ ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಚ್ಛ ಮಾಡಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಪಂಚಾಯತ್ ಸದಸ್ಯರಾದ ನಿಜಾಮ್ ಕಟ್ಟೆ, ಬದ್ರಿಯಾ ಯಂಗ್ ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಎಸ್‌ಡಿಪಿಐ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ: ಶ್ರೀರಂಗ ತುಲಾಭಾರ ಮತ್ತು ಭಕ್ತಸುಧನ್ವ ತಾಳಮದ್ದಳೆ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
error: Content is protected !!