July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ವ್ಯಾಪ್ತಿಯ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅಧ್ಯಕ್ಷ ನವಾಝ್ ಮಂಜೊಟ್ಟಿ ನೇತೃತ್ವದಲ್ಲಿ ನಡೆಯಿತು.

ಪೆರಲ್ದಾರಕಟ್ಟೆ ಜಂಕ್ಷನ್ ನಿಂದ ಮಸೀದಿ ವರೆಗೆ ಮತ್ತು ಶಾಲಾ ವಠಾರದ ಕಸ ಕಡ್ಡಿ, ಪ್ಲಾಸ್ಟಿಕ್ ವಸ್ತುಗಳನ್ನು ಹೆಕ್ಕಿ, ಬಸ್ ನಿಲ್ದಾಣ ಸುತ್ತಮುತ್ತಲಿನ ಪ್ರದೇಶದ ರಸ್ತೆ ಬದಿಯ ಗಿಡಗಂಟಿಗಳನ್ನು ಯಂತ್ರದ ಮೂಲಕ ಸ್ವಚ್ಛ ಮಾಡಲಾಯಿತು.

ಈ ಸ್ವಚ್ಛತಾ ಕಾರ್ಯದಲ್ಲಿ ಪಂಚಾಯತ್ ಸದಸ್ಯರಾದ ನಿಜಾಮ್ ಕಟ್ಟೆ, ಬದ್ರಿಯಾ ಯಂಗ್ ಮೆನ್ಸ್ ಅಧ್ಯಕ್ಷ ರಿಯಾಝ್ ಮಂಜೊಟ್ಟಿ, ಎಸ್‌ಡಿಪಿಐ ಕಾರ್ಯಕರ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಆಡಳಿತ ಮಂಡಳಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಪ್ರೀತಮ್ ಜೈನ್ ರವರಿಗೆ ಗೌರವ

Suddi Udaya

ಶಿವರಾತ್ರಿ: ಧರ್ಮಸ್ಥಳದಲ್ಲಿ ಪಾದಯಾತ್ರಿಗಳಿಗಾಗಿ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ದಕ್ಷ ಜೈನ್ ರವರ ನೂತನ ವಕೀಲರ ಕಛೇರಿ ಶುಭಾರಂಭ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!