September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಧರ್ಮಸ್ಥಳ ಮಲ್ಲರ್ಮಾಡಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬೆಳ್ತಂಗಡಿ: ತಾಲೂಕು ಯುವಜನ ಒಕ್ಕೂಟದ ಸಭೆ

Suddi Udaya

ಬಳಂಜ: ಉದ್ಯಮಿ, ಕೃಷಿಕ ರಾಕೇಶ್ ಹೆಗ್ಡೆಯವರ ಇಕೋಫ್ರೆಶ್ ಫಾರ್ಮ್ ನಲ್ಲಿ ಬೆಳೆದ ಪ್ರಥಮ ಬೆಳೆ: ಡ್ರ್ಯಾಗನ್ ಫ್ರೂಟ್ ನ್ನು ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ವಿತರಣೆ, ಫ್ರೂಟ್ ಸವಿದು ಸಂಭ್ರಮಿಸಿದ ವಿದ್ಯಾರ್ಥಿಗಳು

Suddi Udaya

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya

ಜಿನ ಭಜನೆ ಸ್ಪರ್ಧೆಯಲ್ಲಿ ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!