July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

ಕಲ್ಮಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ಪಜಿರಡ್ಕದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜ. 4 ರಂದು ನಡೆಯಿತು.


ಸಭೆಯಲ್ಲಿ ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ರವಿ ಭಟ್ ಪಜಿರಡ್ಕ, ಕಾರ್ಯದರ್ಶಿ ರಾಘವ ಗೌಡ ಆಚಾರಿಬೆಟ್ಟು, ಕೋಶಾಧಿಕಾರಿ ಸುನಿಲ್ ಕನ್ಯಾಡಿ , ದೇವಸ್ಥಾನ ಆಡಳಿತಾಧಿಕಾರಿ ನಾಗಶಯನ ರಾವ್ , ದೇವಸ್ಥಾನದ ಪ್ರಧಾನ ಅರ್ಚಕರು ರಾಜೇಶ್ ಹೊಳ್ಳ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಫೆಬ್ರವರಿಯಲ್ಲಿ ನಡೆಯುವ ಜಾತ್ರಾ ಮಹೋತ್ಸವ ದ ಬಗ್ಗೆ ಊರವರೆಲ್ಲ ಸೇರಿ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಲಾಯಿತು. ಸಭೆಯಲ್ಲಿ ತುಕರಾಮ ಸಾಲಿಯಾನ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶ್ರೀರಾಮ ನವಮಿ ಪ್ರಯುಕ್ತ ಮಠದ ಪಟ್ಟದ ದೇವರಿಗೆ ಪಂಚಾಮೃತ ಅಭಿಷೇಕ ರಾಮೋತ್ಸವ

Suddi Udaya
error: Content is protected !!