22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಹುಣಿಪ್ಪಾಜೆ ಗುತ್ತಿನ ರತನ್ ಕುಮಾ‌ರ್ ಜೈನ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಉಜಿರೆ ಅಕ್ಕಿ ಮಿಲ್ ನ ಮಾಲಕರು ಹಾಗೂ ಹಿರಿಯ ವಿದ್ಯಾರ್ಥಿಯಾಗಿರುವ ಶ್ಯಾಮರಾಯ ರಾವ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್‌ ಫೆರ್ನಾಂಡಿಸ್‌ ಹಳ್ಳಿಮನೆ, ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷ ಮಂಜುನಾಥ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕಿ ಶೀಲಾವತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಚಿದಾನಂದ ಮಂಟಮೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಮೀದ್ ಬಿ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ದಿನಾಚರಣೆ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಮೇ 1ರಿಂದ ಕುದುರೆಮುಖ ವನ್ಯಜೀವಿ ವಿಭಾಗದ ಚಾರಣ ಪ್ರದೇಶ ಪ್ರವಾಸಿಗರಿಗೆ ಮುಕ್ತ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!