September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ ಸಮಸ್ಯೆಗಳ ಪರಿಶೀಲನೆ ಕುರಿತು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಕಲ್ಲೇರಿ ಸಹಕಾರಿ ಸಂಘದ ಸಭಾಭವನದಲ್ಲಿ ಜ. 6ರಂದು ಜರಗಿತು.

ಕಾರ್ಯಕ್ರಮವನ್ನು ಸರಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಬೆಳ್ತಂಗಡಿ ಸಮಿತಿಯ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಉದ್ಘಾಟಿಸಿದರು.


ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದರು.


ಬಾರ್ಯ ಗ್ರಾಮ ಪಂಚಾಯತಿ ಅಧ್ಯಕ್ಷ ಉಸ್ಮಾನ್, ತೆಕ್ಕಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಯಾನತ್, ಅನುಷ್ಠಾನ ಸಮಿತಿಯ ಸದಸ್ಯರಾದ ಸೌಮ್ಯ, ಮರಿಟಾ ಪಿಂಟೋ, ನೇಮಿರಾಜ್, ವಂದನ ಭಂಡಾರಿ, ಬೆಳ್ತಂಗಡಿ ಉಪವಿಭಾಗದ ಸ.ಕಾ. ಇಂಜಿನಿಯರ್ ಕೈಮೆಂಟ್ ಬೆಂಜಮಿನ್ ಬ್ರಾಗ್ಸ್, ಸಿಡಿಪಿಒ ಪ್ರಿಯಾ ಆಗ್ನೆಸ್, ಆಹಾರ ಇಲಾಖೆ ಅಧಿಕಾರಿ ವಿಶ್ವ ಹಾಗೂ ಇತರ ಸಮಿತಿ ಸದಸ್ಯರು ಉಪಸ್ಥಿತರಿದ್ದರು.


ತೆಕ್ಕಾರು ಸಹಕಾರಿ ಸಂಘದ ಅಧ್ಯಕ್ಷ ಅಬ್ದುಲ್ ರಜಾಕ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ಪಂಚಾಯತ್ ಸಿಇಒ ಭವಾನಿ ಶಂಕರ್ ಸ್ವಾಗತಿಸಿದರು.

Related posts

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ರೋಟರಿ ಆನ್ಸ್ ಕ್ಲಬ್ ನ ಅಧ್ಯಕ್ಷರಾಗಿ ರಾಜಶ್ರೀ ಡಿ. ರಾವ್, ಕಾರ್ಯದರ್ಶಿಯಾಗಿ ಅರ್ಪಣಾ ವಾಟ್ವೆ ಆಯ್ಕೆ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya
error: Content is protected !!