32.3 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ ಹಾಗೂ ಸಾಮೂಹಿಕ ಪ್ರಾರ್ಥನೆಯ ಮೂಲಕ ಉರೂಸಿನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಮಾಜಿ ರಾಜ್ಯಾಧ್ಯಕ್ಷ ಮೌಲಾನಾ ಎನ್‌ಕೆಎಮ್ ಶಾಫಿ ಸಅದಿ ಬೆಂಗಳೂರು, ಉರೂಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಕೆ.ಯು, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಿರಿಯರಾದ ಅಬೂಬಕ್ಕರ್ ಮಲ್ಲಿಗೆಮನೆ ಮುಂತಾದವರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya
error: Content is protected !!