July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ ಹಾಗೂ ಸಾಮೂಹಿಕ ಪ್ರಾರ್ಥನೆಯ ಮೂಲಕ ಉರೂಸಿನ ಪ್ರಚಾರಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಕ್ಫ್ ಮಂಡಳಿಯ ಮಾಜಿ ರಾಜ್ಯಾಧ್ಯಕ್ಷ ಮೌಲಾನಾ ಎನ್‌ಕೆಎಮ್ ಶಾಫಿ ಸಅದಿ ಬೆಂಗಳೂರು, ಉರೂಸ್ ಸಮಿತಿ ಅಧ್ಯಕ್ಷ ಇಬ್ರಾಹಿಂ ಕೆ.ಯು, ಉಪಾಧ್ಯಕ್ಷ ಅಬ್ದುಲ್ ಅಝೀಝ್ ಝುಹ್ರಿ ಕಿಲ್ಲೂರ್, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಿರಿಯರಾದ ಅಬೂಬಕ್ಕರ್ ಮಲ್ಲಿಗೆಮನೆ ಮುಂತಾದವರು ಉಪಸ್ಥಿತರಿದ್ದರು.

Related posts

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಇನ್ವರ್ಟರ್ ನೀಡುವಂತೆ ಮನೆಗೆ ಕೇಳಲು ಹೋಗಿದ್ದವರಿಗೆ ಕತ್ತಿಯಿಂದ ಹಲ್ಲೆ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya
error: Content is protected !!