July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಜನವರಿ 14ರಂದು ನಡೆಯಲಿರುವ ಲಯನ್ಸ್ ಯಕ್ಷೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಲಯನ್ಸ್ ಅಧ್ಯಕ್ಷ ದೇವದಾಸ್ ಶೆಟ್ಟಿ, ಕಾರ್ಯದಶಿ ಕಿರಣ್ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ದೇವಿಪ್ರಸಾದ್ ಬಲ್ಮ, ಹೇಮಂತ ರಾವ್, ಜಯರಾಮ್ ಶೆಟ್ಟಿ, ರವೀಂದ್ರ ಶೆಟ್ಟಿ, ಸದಸ್ಯರಾದ ಭುಜಬಲಿ, ನಾಣ್ಯಪ್ಪ ಉಪಸ್ಥಿತರಿದ್ದರು.

Related posts

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಹಿರಿಯ ಮೀನು ವ್ಯಾಪಾರಿ, ಚಾರ್ಮಾಡಿ ಗ್ರಾ.ಪಂ ಮಾಜಿ ಸದಸ್ಯ ಜಿ.ಕೆ ಅಹ್ಮದ್‌ ಕುಂಞಿ(ಮೀನ್ ಮೋಣಾಕ) ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya
error: Content is protected !!