24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

ತೆಂಕಕಾರಂದೂರು: ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆಯು ಜ.5 ರಂದು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಿತು.

ಶಂಕರ್ ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು,

ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು, ರಾಜ್ಯಮಟ್ಟದ ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ, ನಾಲ್ಕೂರು ಯಕ್ಷಪ್ರಿಯ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ, ಅಶ್ವಿನಿ ಬಾಲಕೃಷ್ಣ ನೇಸರ, ಸುಮಲತಾ ಗಿಳಿಕಾಪು, ಭರತನಾಟ್ಯ ತರಬೇತದಾರರು ನಿಶಾ ಭಟ್ , ಸುಜಿತ್ ಕುಮಾರ್, ರಮೇಶ್ ಭಜನೋಡಿ , ಕುಣಿತ ಭಜನಾ ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಭಜನಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya
error: Content is protected !!