24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

ತೆಂಕಕಾರಂದೂರು: ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆಯು ಜ.5 ರಂದು ತೆಂಕಕಾರಂದೂರು ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರುಗಿತು.

ಶಂಕರ್ ನಾರಾಯಣ ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು,

ಧರ್ಮಸ್ಥಳ ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು, ರಾಜ್ಯಮಟ್ಟದ ಭಜನಾ ತರಬೇತುದಾರ ಸಂದೇಶ್ ಮದ್ದಡ್ಕ, ನಾಲ್ಕೂರು ಯಕ್ಷಪ್ರಿಯ ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಖಂಡಿಗ, ಅಶ್ವಿನಿ ಬಾಲಕೃಷ್ಣ ನೇಸರ, ಸುಮಲತಾ ಗಿಳಿಕಾಪು, ಭರತನಾಟ್ಯ ತರಬೇತದಾರರು ನಿಶಾ ಭಟ್ , ಸುಜಿತ್ ಕುಮಾರ್, ರಮೇಶ್ ಭಜನೋಡಿ , ಕುಣಿತ ಭಜನಾ ಸಹ ತರಬೇತುದಾರರಾದ ಆಕಾಶ್ ಗುರುವಾಯನಕೆರೆ , ಭಜನಾ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ: ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya
error: Content is protected !!