23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

ಮಲವಂತಿಗೆ ಗ್ರಾಮದ ಸಸಿತೋಟ ಎಳನೀರು ನಿವಾಸಿ ಪ್ರಶಾಂತ್ ವೈ.ಆರ್ ರವರ ಮನೆಯು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆ ಸಂಪೂರ್ಣ ಸುಟ್ಟುಹೋಗಿದ್ದು ಅಪಾರ ನಷ್ಟ ಉಂಟಾದ ಘಟನೆ ಜ.4 ರಂದು ನಡೆದಿದೆ.

ಸಂಜೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು ಮನೆಯು ಸಂಪೂರ್ಣ ಹೊತ್ತಿಹೋಗಿದ್ದು ಮನೆಯಲ್ಲಿದ್ದ ಸುಮಾರು ರೂ.2 ಲಕ್ಷದ ಮೊತ್ತದ ಅಡಿಕೆ, ಒಂದು ಲಕ್ಷ ಮೊತ್ತದ ಕಾಫಿ ಬೀಜ, ಸುಮಾರು 50 ಸಾವಿರ ಮೊತ್ತದ ಕಾಳುಮೆಣಸು ಅಲ್ಲದೆ ಸಂಪೂರ್ಣ ಬಟ್ಟೆ ಬರೆ ಹಾಗೂ ಸುಮಾರು ಎರಡು ಲಕ್ಷ ರೂ. ಮೊತ್ತದ ನಗ ನಗದು ಅಲ್ಲದೆ ಪಾತ್ರೆ ಪರಿಕರಗಳ ನಾಶವಾಗಿರುತ್ತದೆ. ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಮನೆಯ ರೀಪು, ಪಕ್ಕಾಸು, ಹಂಚು ಇತ್ಯಾದಿ ನಾಶವಾಗಿದ್ದು ರೂ. 30 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಮಲವಂತಿಗೆ ಗ್ರಾಮಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದರು.

Related posts

ಬಳ್ಳಮಂಜ ಕ್ಷೇತ್ರದ ಶ್ರೀ ಈಶ್ವರ ದೇವರ ಗರ್ಭಗುಡಿಯ ಪಾದುಕನ್ಯಾಸ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಪುಂಜಾಲಕಟ್ಟೆ ಚಾರ್ಮಾಡಿ ರಸ್ತೆ ಅಭಿವೃದ್ಧಿ ಅಗಲೀಕರಣ ಕಾಮಗಾರಿ ಆರಂಭ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya
error: Content is protected !!