24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು ನಡೆಯಿತು.

ಈ ಸಂದರ್ಭದಲ್ಲಿ ಭಜರಂಗದಳ ವಿಶ್ವ ಹಿಂದೂ ಪರಿಷದ್ ಮಂಗಳೂರು ವಿಭಾಗದ ಸಂಯೋಜಕ ಪುನೀತ್ ಅತ್ತಾವರ, ವಿಶ್ವ ಹಿಂದೂ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ವಿಶ್ವ ಹಿಂದೂ ಪರಿಷದ್ ಬಜರಂಗದಳ ತಾಲೂಕು ಪ್ರಖಂಡದ ಅಧ್ಯಕ್ಷ ದಿನೇಶ್ ಚಾರ್ಮಾಡಿ, ತಾಲೂಕು ಸಂಯೋಜಕ ಸಂತೋಷ್ ಅತ್ತಾಜೆ, ಗೋ ರಕ್ಷಕ ರಮೇಶ ಧರ್ಮಸ್ಥಳ ಉಪಸ್ಥಿತರಿದ್ದರು.

ಬೆಳ್ತಂಗಡಿ ಪ್ರಖಂಡದ ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಖಿಲ್ ರೆಖ್ಯ ಸ್ವಾಗತಿಸಿದರು. ಪ್ರತಿಭಟನಾಕಾರರು ಚಾರ್ಮಾಡಿ ಪಂಚಾಯಿತಿ ಮೂಲಕ ಮನವಿ ಸಲ್ಲಿಸಿದರು.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ: ನೇರೋಳ್ ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 11ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ಬಳಂಜ ಬದಿನಡೆ ಕ್ಷೇತ್ರದಲ್ಲಿಪ್ರಶ್ನಾ ಚಿಂತನೆ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕೊಕ್ರಾಡಿ: ಹೇರ್ದಂಡಿ ಬಾಕ್ಯಾರು ಗರಡಿಗೆ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ,

Suddi Udaya
error: Content is protected !!