24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಅಳದಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್, ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಧಾನ ಕಾರ್ಯದರ್ಶಿ ಪಿ.ಹೆಚ್.ನಿತ್ಯಾನಂದ ಶೆಟ್ಟಿ, ಪ್ರಮುಖರಾದ ಡಾ‌.ಶಶಿಧರ ಡೋಂಗ್ರೆ, ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಶೆಟ್ಟಿ ಸುಪ್ರಭಾತ ಉಪಸ್ಥಿತರಿದ್ದರು.

Related posts

ಸೆ.25 ರಿಂದ ಬೆಳ್ತಂಗಡಿ ಜೈನ್ ಮೊಬೈಲ್ ಹಾಗೂ ನ್ಯೂ ಜೈನ್ ಮೊಬೈಲ್ ನಲ್ಲಿ ಹಬ್ಬದ ಆಫರ್ : ಆಯ್ದ ಬ್ರಾಂಡೆಡ್ ಮೊಬೈಲ್ ಗಳ ಮೇಲೆ ಭರ್ಜರಿ ದರ ಕಡಿತ ಮಾರಾಟ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೆನರಾ ಬ್ಯಾಂಕ್ ವತಿಯಿಂದ ನಿಡ್ಲೆ ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಗೆ ಗಾಂಧಿ ಜಯಂತಿ ಪ್ರಯುಕ್ತ ಗಾಂಧೀಜಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya
error: Content is protected !!