25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಅಳದಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ಶಿವಪ್ರಸಾದ್ ಅಜಿಲ, ಪ್ರಗತಿಪರ ಕೃಷಿಕ ಗಂಗಾಧರ ಮಿತ್ತಮಾರ್, ಕಾರ್ಯಾಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಪ್ರಧಾನ ಕಾರ್ಯದರ್ಶಿ ಪಿ.ಹೆಚ್.ನಿತ್ಯಾನಂದ ಶೆಟ್ಟಿ, ಪ್ರಮುಖರಾದ ಡಾ‌.ಶಶಿಧರ ಡೋಂಗ್ರೆ, ಸದಾನಂದ ಪೂಜಾರಿ ಉಂಗಿಲಬೈಲು, ಜಗನ್ನಾಥ ಶೆಟ್ಟಿ ಸುಪ್ರಭಾತ ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya

ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಸೋಲು: ಬೆಳ್ತಂಗಡಿಯ ಮೂವರು ಕಾಂಗ್ರೆಸ್ ನಾಯಕರಿಗೆ ಕೆಪಿಸಿಸಿಯಿಂದ ಕಾರಣ ಕೇಳಿ ನೋಟೀಸ್

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!