30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಇದರ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಅಶೋಕ್ ಕುಕ್ಕೆ ಶ್ರೀ, ಉಪಾಧ್ಯಕ್ಷರಾಗಿ ಪ್ರವೀಣ್ ಅಲ್ಯೋಟ್ಟು, ಕಾರ್ಯದರ್ಶಿಯಾಗಿ ಅನಿಲ್‌ ನಾನಿಲ್ದಡಿ,
ಜೊತೆ ಕಾರ್ಯದರ್ಶಿಯಾಗಿ ಮನೀಶ್ ರೈ‌ ಅಮುಡಂಗೆ, ಕೋಶಾಧಿಕಾರಿಯಾಗಿ ಶೇಖರ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿ ಗುಡುಮೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಸಲಹೆಗಾರರಾಗಿ ಸಂತೋಷ್ಅಲ್ಯೋಟ್ಟು, ಹರಿಶ್ಚಂದ್ರ ಬೆಟ್ಟು, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅಲ್ಯೋಟ್ಟು ಆಯ್ಕೆಯಾದರು.

Related posts

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಪಟ್ರಮೆ: ಅನಾರು ನಿವಾಸಿ ಭಾಸ್ಕರ ರಾವ್ ನಿಧನ

Suddi Udaya

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya

ಸೆ.7-8: ನಾಲ್ಕೂರುನಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮುಂಬಯಿ ಕಲಾವಿದರಿಂದ ಯಕ್ಷಗಾನ ಕಥಾ ಪ್ರಸಂಗ, ಶನೀಶ್ವರ ಪೂಜೆ

Suddi Udaya
error: Content is protected !!