September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಇದರ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಅಶೋಕ್ ಕುಕ್ಕೆ ಶ್ರೀ, ಉಪಾಧ್ಯಕ್ಷರಾಗಿ ಪ್ರವೀಣ್ ಅಲ್ಯೋಟ್ಟು, ಕಾರ್ಯದರ್ಶಿಯಾಗಿ ಅನಿಲ್‌ ನಾನಿಲ್ದಡಿ,
ಜೊತೆ ಕಾರ್ಯದರ್ಶಿಯಾಗಿ ಮನೀಶ್ ರೈ‌ ಅಮುಡಂಗೆ, ಕೋಶಾಧಿಕಾರಿಯಾಗಿ ಶೇಖರ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿ ಗುಡುಮೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಸಲಹೆಗಾರರಾಗಿ ಸಂತೋಷ್ಅಲ್ಯೋಟ್ಟು, ಹರಿಶ್ಚಂದ್ರ ಬೆಟ್ಟು, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅಲ್ಯೋಟ್ಟು ಆಯ್ಕೆಯಾದರು.

Related posts

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬಂಟರ ಸಂಘ ಉಜಿರೆ ವಲಯ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಬೆಳ್ತಂಗಡಿ: ತಾಲೂಕಿನ ಕ್ರೀಡಾಪಟುಗಳಿಗೆ ಶಾಸಕ ಹರೀಶ್ ಪೂಂಜರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!