24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಬೆಳಾಲು : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಬಟ್ಟೆ ಕತ್ತಿ ವಶಕ್ಕೆ

Suddi Udaya

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಉಜಿರೆ ಎಸ್ ಡಿ ಎಮ್ ಕಾಲೇಜಿನಲ್ಲಿ “ಇತಿಹಾಸ ನಿರ್ಮಿಸಿದ ಇತಿಹಾಸಕಾರ” ಡಾ. ಪಾದೂರು ಗುರುರಾಜ್ ಭಟ್ ರವರ ಶತಮಾನದ ಸಂಸ್ಮರಣೆ

Suddi Udaya
error: Content is protected !!