37.5 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya
error: Content is protected !!