25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಮಟ್ಟದ ಚೆಸ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya
error: Content is protected !!