ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ

Suddi Udaya

ಆರಂಬೋಡಿ ಗ್ರಾಮ‌ ಪಂಚಾಯತ್ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮ ಸಭೆ

Suddi Udaya

ಕಡಿರುದ್ಯಾವರ: ಗಾಳಿ ಮಳೆಯಿಂದ ದನದ ಹಟ್ಟಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!