25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.8 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ

ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ರಸ್ತೆ- ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸ ವಿಲೇವಾರಿ ಮಾಡಿದಲ್ಲಿ ದಂಡ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಉಜಿರೆ ಎಸ್ ಡಿ ಎಂ ಪಿ.ಯು ಕಾಲೇಜಿನಲ್ಲಿ ಯೋಗ ಶಿಬಿರ ಸಮಾರೋಪ 

Suddi Udaya

ಉಜಿರೆಯಲ್ಲಿ 550 ಕೆಜಿ ತೂಕದ ಮಡಲ್ ಮೀನು: ಖರೀದಿಸಲು ಮುಗಿಬಿದ್ದ ಗ್ರಾಹಕರು

Suddi Udaya
error: Content is protected !!