24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ಉಜಿರೆ: ಓಡಲದಲ್ಲಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿ ಪರಾರಿ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya
error: Content is protected !!