March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya
error: Content is protected !!