23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಮರ ಸಾಗಾಟ ಪತ್ತೆ : ಮಂಗಳೂರು ಅರಣ್ಯ ಸಂಚಾರಿ ದಳದಿಂದ ಕಾರ್ಯಾಚರಣೆ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ವಿದ್ಯುತ್ ಅವಘಡದಿಂದ ಗೇರು ತೋಪುವಿಗೆ ಬೆಂಕಿ,ಯುವಕರಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿ

Suddi Udaya
error: Content is protected !!