September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಅಳದಂಗಡಿ: ಮಾತೃ ಪೂಜನ, ಮಾತೃ ಧ್ಯಾನ, ಮಾತೃ ಭೋಜನ ಕಾರ್ಯಕ್ರಮ

Suddi Udaya

ಹೊಸ ವಿದ್ಯುತ್ ಸಂಪರ್ಕಗಳಿಗೆ ಇನ್ನು ಬರಲಿದೆ..ಸ್ಮಾರ್ಟ್ ಮೀಟರ್: ಮೊಬೈಲ್ ಮೂಲಕ ಪ್ರೀ ಪೇಯ್ಡ್ ಪೋಸ್ಟ್ ಪೇಯ್ಡ್ ಸೌಲಭ್ಯ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಶ್ರೀರಾಮ ಪ್ರತಿಷ್ಠೆಯ ಸಂಭ್ರಮದ ಸಮಯ ಕಾಂಗ್ರೆಸ್ ತುಷ್ಟೀಕರಣದ ನೀತಿಗೆ ಅಂಟಿಕೊಂಡಿರುವುದು ವಿಪರ್ಯಾಸ: ಪ್ರತಾಪ್‌ಸಿಂಹ ನಾಯಕ್

Suddi Udaya

ಬಳಂಜ: ಬೊಳ್ಳಾಜೆಯಿಂದ ಡೆಂಜೋಲಿ ತನಕ ಅಪಾಯಕಾರಿ ಮರಗಳ ತೆರವು ಕಾರ್ಯ

Suddi Udaya

ಮೇ 17: ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಂ ಉದ್ಘಾಟನೆ: ಮುಳಿಯ ಬ್ರ್ಯಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ರಿಂದ ಲೋಕಾರ್ಪಣೆ

Suddi Udaya
error: Content is protected !!