July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆ

ಪೆರಾಡಿ:ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ ಬಂಗೇರ ಕಾಶಿಪಟ್ಣ, ಉಪಾಧ್ಯಕ್ಷರಾಗಿ ಶ್ರೀಪತಿ ಉಪಾಧ್ಯಯ ಆಯ್ಕೆಯಾದರು.

ನಿರ್ದೇಶಕರಾದ ಪ್ರವೀಣ್ ಗಿಲ್ಬರ್ಟ್ ಪಿಂಟೋ, ರಾಜೇಶ್ ಎನ್. ಶೆಟ್ಟಿ, ಅಕ್ಷಯ ಕುಮಾರ್, ಸುರೇಶ್ ಅಂಚನ್, ಕೃಷ್ಣಪ್ಪ, ವಿಜಯ ನಾಯ್ಕ, ಹರಿಪ್ರಸಾದ್ ಎ., ಎನ್. ಸೀತಾರಾಮ ರೈ, ದೇವಕಿ , ಸುಜಾತ ಉಪಸ್ಥಿತರಿದ್ದರು.

ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯ ವತಿಯಿಂದ “ಆಟಿಡೊಂಜಿ ಕೂಟ” ಕಾರ್ಯಕ್ರಮ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!