26.9 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಲಿ ನಿರ್ದೇಶಕ ದಿನೇಶ್ ಕೋಟ್ಯಾನ್ ಆಯ್ಕೆಯಾದರು.

ನಿರ್ದೇಶಕರುಗಳಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಎಸ್., ರಾಜಪ್ಪ ಯಾನೆ ಸೀತಾರಾಮ ಗೌಡ, ರಮೇಶ್ ಗೌಡ ಅಂಗಡಿಬೆಟ್ಟು, ಪ್ರವೀಣ್ ವಿಜಯ್, ಸುಕನ್ಯಾ ನಾರಾಯಣ ಸುವರ್ಣ, ಹೇಮಾ ವಚ್ಚ, ಶೀನಪ್ಪ ಗೌಡ ಕೊಲ್ಲಿಮಾ‌ರ್, ಸೀತಾರಾಮ ಬಿ. ಎಸ್., ಚಿಂಕ್ರ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಪ್ರಕ್ರಿಯೆ ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಸಹಕರಿಸಿದರು.

Related posts

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಕಾಶಿಪಟ್ಣ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya
error: Content is protected !!