July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಉಪಾಧ್ಯಕ್ಷರಾಗಿ ದಿನೇಶ್ ಕೋಟ್ಯಾನ್

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ನಿರ್ದೇಶಕರ ಸಭೆ ಜ. 6 ರಂದು ನಡೆಯಿತು. ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಹೆಚ್. ಪದ್ಮಗೌಡ 6 ನೇ ಬಾರಿಗೆ ಮರು ಆಯ್ಕೆಯಾದರು. ಉಪಾಧ್ಯಕ್ಷರಾಗಿ ಗ್ರಾಮ ಪಂಚಾಯತ್ ಸದಸ್ಯ ಹಾಲಿ ನಿರ್ದೇಶಕ ದಿನೇಶ್ ಕೋಟ್ಯಾನ್ ಆಯ್ಕೆಯಾದರು.

ನಿರ್ದೇಶಕರುಗಳಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಎಸ್., ರಾಜಪ್ಪ ಯಾನೆ ಸೀತಾರಾಮ ಗೌಡ, ರಮೇಶ್ ಗೌಡ ಅಂಗಡಿಬೆಟ್ಟು, ಪ್ರವೀಣ್ ವಿಜಯ್, ಸುಕನ್ಯಾ ನಾರಾಯಣ ಸುವರ್ಣ, ಹೇಮಾ ವಚ್ಚ, ಶೀನಪ್ಪ ಗೌಡ ಕೊಲ್ಲಿಮಾ‌ರ್, ಸೀತಾರಾಮ ಬಿ. ಎಸ್., ಚಿಂಕ್ರ ಇವರು ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರತಿಮಾ ಪ್ರಕ್ರಿಯೆ ನಡೆಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಗೌಡ ಸಹಕರಿಸಿದರು.

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.96 ಫಲಿತಾಂಶ

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya
error: Content is protected !!