22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವ

ಮಡಂತ್ಯಾರು: ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ 9ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜ.5 ರಂದು ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಗ್ರಾ.ಪಂ. ಅಧ್ಯಕ್ಷೆ ರೂಪ ನವೀನ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಗ್ರಾ.ಪಂ. ಸದಸ್ಯರಾದ ಹರೀಶ್ ಶೆಟ್ಟಿ ಪದೆಂಜಿಲಾ, ಉಮೇಶ್ ಸುವರ್ಣ ಉಪಸ್ಥಿರಿದ್ದರು.

ಸಂಘದ ಅಧ್ಯಕ್ಷ ಆಕಾಶ್ ಕೋಟೆ ಅಧ್ಯಕ್ಷತೆಯನ್ನು ವಹಿಸಿದ್ದರು. ವೀರ ಕೇಸರಿ ಆಂಬುಲೆನ್ಸ್ ಚಾಲಕ ದೀಕ್ಷಿತ್, ಕರ್ನಾಟಕ ಕ್ರೀಡಾ ರತ್ನ ಕಂಬಳ ಓಟಗಾರ ಸುರೇಶ್ ಎಂ ಶೆಟ್ಟಿ, ಇಂಚರ ಸೇವಾ ಬಳಗ ನಂದಳಿಕೆ ಇವರಿಗೆ ಸನ್ಮಾನಿಸಲಾಯಿತು.

ಕಾರ್ಯದರ್ಶಿ ಸಂದೀಪ್ ಕುಕ್ಕಳ ಸ್ವಾಗತಿಸಿ ಧನ್ಯವಾದವಿತ್ತರು. ಸ್ಥಳೀಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಸಂಜೆ ಸ್ಥಳೀಯರಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಯಂಗ್ ಟೈಗರ್ ಅಲೆಕ್ಕಿ ಫ್ರೆಂಡ್ಸ್ ಸದಸ್ಯರು. ಹಾಗೂ ಕಾರ್ಯಕರ್ತರು ಊರವರು ಉಪಸ್ಥಿತರಿದ್ದರು.

:-ವರದಿ ಹರ್ಷ ಬಳ್ಳಮಂಜ

Related posts

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

Suddi Udaya

ಆ.30: ಅಜಿಲ ಸೀಮೆಯ ಸಾಂಪ್ರದಾಯದಂತೆ‌ಶ್ರೀ ಸೋಮೇಶ್ವರೀ ದೇವರ ಗೆದ್ದಯಲ್ಲಿ ನಾಲ್ಕೇತ್ತು ಕಂಬಳ

Suddi Udaya

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!