29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ವಿಶ್ವವಿದ್ಯಾಲಯ ಇವರು ನಡೆಸಿದ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಬೆಳ್ತಂಗಡಿ ಎಸ್. ಡಿ. ಎಂ. ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರು ಬೆಳ್ತಂಗಡಿ ವಸಂತ ಶೆಟ್ಟಿ ಶ್ರದ್ದಾ ಮತ್ತು ಶಾಲಿನಿ ದಂಪತಿಯ ಪುತ್ರಿ.

Related posts

ಬಳಂಜ : ಮುಜ್ಜಿಮೇರು ಮನೆಯ ಒಬ್ಬು ಪೂಜಾರಿ ನಿಧನ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya
error: Content is protected !!