30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಇದರ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಅಶೋಕ್ ಕುಕ್ಕೆ ಶ್ರೀ, ಉಪಾಧ್ಯಕ್ಷರಾಗಿ ಪ್ರವೀಣ್ ಅಲ್ಯೋಟ್ಟು, ಕಾರ್ಯದರ್ಶಿಯಾಗಿ ಅನಿಲ್‌ ನಾನಿಲ್ದಡಿ,
ಜೊತೆ ಕಾರ್ಯದರ್ಶಿಯಾಗಿ ಮನೀಶ್ ರೈ‌ ಅಮುಡಂಗೆ, ಕೋಶಾಧಿಕಾರಿಯಾಗಿ ಶೇಖರ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿಯಾಗಿ ಕೀರ್ತಿ ಗುಡುಮೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೀಶ್ ಅರಳಿ, ಸಲಹೆಗಾರರಾಗಿ ಸಂತೋಷ್ಅಲ್ಯೋಟ್ಟು, ಹರಿಶ್ಚಂದ್ರ ಬೆಟ್ಟು, ಗೌರವ ಸಲಹೆಗಾರರಾಗಿ ಶ್ರೀಧರ ಬೆಟ್ಟು, ಸುಂದರ ಬಂಗೇರ ಅಲ್ಯೋಟ್ಟು ಆಯ್ಕೆಯಾದರು.

Related posts

ನೆರಿಯ : ಹಾಡಹಾಗಲೇ ಮನೆಗೆ ನುಗ್ಗಿ ರೂ.3.12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ: ಮಂಜುಶ್ರೀ ಭಜನಾ ಮಂದಿರದ ಜೀರ್ಣೋದ್ಧಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya
error: Content is protected !!