April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶರತ್ ಕೃಷ್ಣ ಪಡ್ವೆಟ್ನಾಯ ಭೇಟಿ : ಸಕಲ ಸಿದ್ಧತೆಗಳ ವೀಕ್ಷಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya
error: Content is protected !!