ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಶ್ರವಣ್ ಕುಮಾರ್ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಾಗಿ ಭಡ್ತಿ

Suddi Udaya

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya

ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣ ಕುರಿತು ಡಿ. ವೀರೇಂದ್ರ ಹೆಗ್ಗಡೆಯವರು ವೀಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಧಾರೆ ಮಂಡನೆ

Suddi Udaya

ಉರುವಾಲು-ಕಾಯರ್ಪಾಡಿ ಸಂಪರ್ಕ ರಸ್ತೆ ಮರು ಡಾಮರೀಕರಣ: ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya
error: Content is protected !!