25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್( ರಿ) ಎಸ್. ಎಸ್. ಎಫ್ ಇದರ ಗೇರುಕಟ್ಟೆ ಯೂನಿಟ್ ವಾರ್ಷಿಕ ಮಹಾಸಭೆಯು ಜ.5 ರಂದು ಗೇರುಕಟ್ಟೆ ಮಸೀದಿ ವಠಾರದಲ್ಲಿ ನಡೆಯಿತು.

ಯೂನಿಟ್ ಅಧ್ಯಕ್ಷ ಫಯಾಝ್ ಕೆ. ಎಮ್ ಇವರ ಸಬಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯನ್ನು ಗುರುವಾಯನಕೆರೆ ಸೆಕ್ಟರ್ ರೈ0ಬೋ ಕಾರ್ಯದರ್ಶಿ ಸುಹೈಳ್ ಗೋವಿಂದೂರ್ ಉದ್ಘಾಟಿಸಿದರು. ಯೂನಿಟ್ ಕಾರ್ಯದರ್ಶಿ ದಾವೂದ್ ಸ್ವಾಗತಿಸಿ ವರದಿ ಮಂಡನೆ ಮಾಡಿದರು. ಕೋಶಾಧಿಕಾರಿ ನೌಷದ್ ಜೀ ಲೆಕ್ಕಪತ್ರ ವಾಚಿಸಿದರು. ಗುರುವಾಯನಕೆರೆ ಸೆಕ್ಟರ್ ಅಧ್ಯಕ್ಷ ನೌಫಲ್ ಸಖಾಫಿ ಅಳದಂಗಡಿ ವೀಕ್ಷಕರಾಗಿ ಆಗಮಿಸಿ 2025-26 ನೇ ಸಾಲಿನ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ನೌಷದ್ ಜೀ. ,ಉಪಾಧ್ಯಕ್ಷರಾಗಿ ಇಹತ್ತಿಷಮ್ ಪುರ್ಕಾನಿ, ಪ್ರದಾನ ಕಾರ್ಯದರ್ಶಿಯಾಗಿ ಶಂಶಿರ್, ಕೋಶಾಧಿಕಾರಿಯಾಗಿ ನಾಸಿರ್ ಜೀ, ಕ್ಯಾಂಪಸ್ ಕಾರ್ಯದರ್ಶಿಯಾಗಿ ಶಾಯೀದ್, ಕ್ಯೂಡಿ ಕಾರ್ಯದರ್ಶಿಯಾಗಿ ಫತಿನ್, ದಆವಾ ಕಾರ್ಯದರ್ಶಿಯಾಗಿ ಸಾವಾದ್ ಸಅದಿ, ಜೀಡಿ ಕಾರ್ಯದರ್ಶಿ ಯಾಗಿ ಇಲ್ಯಾಸ್, ರೈ0ಬೋ ಕಾರ್ಯದರ್ಶಿ ಯಾಗಿ ಹಾಶಿಮ್ ಇವರು ಗಳನ್ನು ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪರಪ್ಪು ಎಸ್.ವೈಎಸ್ ನಾಯಕರಾದ ರೆಹಮಾನ್ ಉಪಸ್ಥಿತಿಯೊಂದಿಗೆ ನೂತನ ಕಾರ್ಯದರ್ಶಿ ಶಂಶಿರ್ ಧನ್ಯವಾದ ತಿಳಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಉಜಿರೆ ಆದಿನಾಗ ಬ್ರಹ್ಮ ಮೊಗೇರ್ಕಳ ದೇವಸ್ಥಾನದಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಅಂತರ್ ರಾಜ್ಯ ಮಹಿಳೆಯರ ವಾಲಿಬಾಲ್ ಪಂದ್ಯಾಟ : ಎಸ್.ಡಿ.ಎಂ ಕಾಲೇಜಿಗೆ ಪ್ರಶಸ್ತಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya
error: Content is protected !!