September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.8 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ:3:00ರ ತನಕ

ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಪಟ್ರಮೆ, ಧರ್ಮಸ್ಥಳ ಟೆಂಪಲ್, ನಿಡ್ಲೆ, ಕನ್ಯಾಡಿ, ಅರಸಿನಮಕ್ಕಿ ಹಾಗೂ ಪುದುವೆಟ್ಟು 11ಕೆವಿ ಫೀಡರುಗಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀ ಮಜ್ಜಗದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ: ಚಂಡಿಕಾ ಹೋಮ, ಪ್ರಸನ್ನಪೂಜೆ, ಪಾದಪೂಜೆ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!