24.5 C
ಪುತ್ತೂರು, ಬೆಳ್ತಂಗಡಿ
April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

Suddi Udaya
error: Content is protected !!