38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ವಾಣಿ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
error: Content is protected !!