30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಉಜಿರೆ ಶ್ರೀಶಾರದಾ ಪೂಜೋತ್ಸವ :ಕೃತಜ್ಞತಾ ಸಭೆ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಬೆನಕ ಆಸ್ಪತ್ರೆಯ ವಿಸ್ತೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಪಿಲಿಚಾಮುಂಡಿಕಲ್ಲು ಮತ್ತು ಗುರುವಾಯನಕೆರೆ ಶಾಲೆ ಬಳಿ ಟ್ರಾಫಿಕ್ ಪೊಲೀಸ್ ನಿಯೋಜಿಸಿ: ಕುವೆಟ್ಟು ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ಒತ್ತಾಯ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya
error: Content is protected !!