23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

ಬೆಳ್ತಂಗಡಿ: ತೀರ್ಪು ಟೆಲಿಫಿಲ್ಮ್ ಗೆ ಮಂಗಳೂರು ಕುದ್ರೋಳಿ ದೇವಸ್ಥಾನದಲ್ಲಿ ವಾಲ್ಟರ್ ನಂದಳಿಕೆ, ವಿಜಯ ಕುಮಾರ್ ಕೋಡಿಯಾಲಬೈಲು ಜ. 3 ರಂದು ಮುಹೂರ್ತಕ್ಕೆ ಚಾಲನೆ ನೀಡಿದರು.

ಲಾಂಛನದಲ್ಲಿ “ತೀರ್ಪು” ಪ್ರೀತಿ ಅಮರ ಟೆಲಿ ಫೀಲ್ಮ್ ಚಿತ್ರಕಥೆ, ನಿರ್ದೇಶನ ಮನು ಉಜಿರೆ, ಕ್ಯಾಮರಾ ಪ್ರಣೀತ್ ಕುಲಾಲ್ ಬೆಳ್ತಂಗಡಿ ಸಂಭಾಷಣೆ ಕೃಷ್ಣ ಬೆಳ್ತಂಗಡಿ, ನಾಯಕರಾಗಿ ಉಮೇಶ್ ಪ್ರಭು ಧರ್ಮಸ್ಥಳ, ಮುಖ್ಯ ಪಾತ್ರ ದಲ್ಲಿ ನಾಟ್ಯ ವಿದ್ಯುಷಿ ಶಾಂಭವಿ ಆಚಾರ್, ಶಿವಪ್ಪ ಬಿರ್ವ, ಶಶಿ, ಪ್ರಥಮ್ ಶೆಟ್ಟಿ, ದೀಕ್ಷಿತಾ ಪೂಜಾರಿ, ಧರ್ಮಸ್ಥಳದ ಯುವಕರ ತಂಡ ನಟಿಸುತ್ತಿದ್ದು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

Related posts

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya
error: Content is protected !!